ಸರ್ಪ ಶಾಪ ಎಂದರೇನು ಮತ್ತು ಅದರಿಂದ ಹೇಗೆ ಮುಕ್ತಿ ಪಡೆಯಬಹುದು ಎಂಬುದರ ಕುರಿತು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಸರ್ಪ ಶಾಪ ಮತ್ತು ಸರ್ಪ ದೋಷದ ನಡುವೆ ವ್ಯತ್ಯಾಸವಿದೆ ಎಂದು ಅವರು ಹೇಳಿದ್ದು, ಸರ್ಪ ಶಾಪ ವಂಶಪಾರಂಪರ್ಯವಾಗಿ ಬರುವ ಒಂದು ಅಗೋಚರ ಶಾಪವಾಗಿದೆ ಎಂದಿದ್ದಾರೆ. ಜಾತಕದಲ್ಲಿ ಲಗ್ನದಿಂದ ನವಮದಲ್ಲಿ ರಾಹು ಮತ್ತು ಮಂಗಳನ ದೃಷ್ಟಿ ಇರುವುದು ಸರ್ಪ ಶಾಪದ ಸೂಚನೆಯಾಗಿದೆ. ಈ ಶಾಪದಿಂದ ಸಂತಾನ ಸಮಸ್ಯೆಗಳು, ಮಾನಸಿಕ ಯಾತನೆ ಮತ್ತು ಕುಟುಂಬದಲ್ಲಿ ಅಶಾಂತಿ ಉಂಟಾಗಬಹುದು. ಪರಿಹಾರವಾಗಿ ನವಗ್ರಹ ಪ್ರತಿಷ್ಠಾಪನೆ, ಶಿವನಿಗೆ 108 ದಿನಗಳ ಅಭಿಷೇಕ, ನಾಗ ಪ್ರತಿಷ್ಠೆ, ಅಥವಾ ಅಂಗವಿಕಲರಿಗೆ ಸಹಾಯ ಮಾಡುವುದನ್ನು ಸೂಚಿಸಲಾಗಿದೆ. ಇವುಗಳ ಜೊತೆಗೆ, ಅನಾಥರಿಗೆ ಸೇವೆ ಸಲ್ಲಿಸುವುದರಿಂದಲೂ ಪರಿಹಾರ ಸಿಗಬಹುದು. ಎಲ್ಲವೂ ನಂಬಿಕೆಯ ಮೇಲೆ ಅವಲಂಬಿತವಾಗಿದೆ ಎಂದು ಗುರೂಜಿ ಹೇಳಿದ್ದಾರೆ.  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Live :- ವಿವಾಹ ಸಮಾರಂಭ, ಕಂಬಳ, ಜಾತ್ರೋತ್ಸವ, ನಾಟಕ, ಕ್ರೀಡೆ, ಯಕ್ಷಗಾನ, ಶಾಲಾ ಕಾಲೇಜುಗಳ ಕಾರ್ಯಕ್ರಮ, ಸಭಾ ಕಾರ್ಯಕ್ರಮ,ರಾಜಕೀಯ ಕಾರ್ಯಕ್ರಮ, ಹಾಗು ಇನ್ನಿತರ ಯಾವುದೇ ಶುಭಸಮಾರಂಭಗಳ ನೇರಪ್ರಸಾರಗಾಗಿ ಸಂಪರ್ಕಿಸಿ : 9483578321..

ವಿಶ್ವ ಮಾಸ್ಟರ್ಸ್ ಪವರ್ ಲಿಪ್ಟಿಂಗ್: ಸತೀಶ್ ಖಾರ್ವಿಗೆ 6ನೇ ಸ್ಥಾನ - webnews kannada

 

ವಿಶ್ವ ಮಾಸ್ಟರ್ಸ್ ಪವರ್ ಲಿಪ್ಟಿಂಗ್: ಸತೀಶ್ ಖಾರ್ವಿಗೆ 6ನೇ ಸ್ಥಾನ - webnews kannada

By Webnewskannada

ವಿಶ್ವ ಮಾಸ್ಟರ್ಸ್ ಪವರ್ ಲಿಪ್ಟಿಂಗ್: ಸತೀಶ್ ಖಾರ್ವಿಗೆ 6ನೇ ಸ್ಥಾನ - webnews kannada
ವಿಶ್ವ ಮಾಸ್ಟರ್ಸ್ ಪವರ್ ಲಿಪ್ಟಿಂಗ್: ಸತೀಶ್ ಖಾರ್ವಿಗೆ 6ನೇ ಸ್ಥಾನ - webnews kannada

 

ಕುಂದಾಪುರ:ದಕ್ಷಿಣ ಆಫ್ರಿಕಾದ ಕೇಪ್‌ ಟೌನ್‌ನಲ್ಲಿ - ಮುಕ್ತಾಯ ಕಂಡ ವಿಶ್ವ ಮಾಸ್ಟರ್ಸ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ 25 ಚಾಂಪಿಯನ್‌ಶಿಪ್‌ನಲ್ಲಿ ಸ್ಟಾಚ್ 165 ಕೆಜಿ, ಬೆಂಚ್‌ ಪ್ರೆಸ್‌ನಲ್ಲಿ 100 ಕೆಜಿ, ಡೆಡ್‌ಲಿಫ್ಟ್: 222.5 ಕೆಜಿ, ಒಟ್ಟು: 487.5 ಕೆಜಿ ಭಾರ ಎತ್ತುವ ಮೂಲಕ ಪ್ರಬಲ ಮಾಸ್ಟರ್ಸ ಲಿಪ್ಟರ್‌ಗಳ ನಡುವೆ ವಿಶ್ವದಲ್ಲೇ 6ನೇ ಸ್ಥಾನ ಪಡೆದುಕೊಂಡಿದ್ದಾರೆ. ಚಾಂಪಿಯನ್‌ಶಿಪ್‌ನಲ್ಲಿ ಬ್ರೆಜಿಲ್ ಪ್ರಥಮ, ಯುಎಸ್‌ಎ ದ್ವಿತೀಯ, ಸೌತ್ ಆಫ್ರಿಕಾ ತೃತೀಯ ಸ್ಥಾನ ಪಡೆಯಿತು.

ಹುಲಿ

Kalyanpur Cement Kalyanpur Cement Kalyanpur Cement Kalyanpur Cement Kalyanpur Cement  





Next Post Previous Post
No Comment
Add Comment
comment url