ಸರ್ಪ ಶಾಪ ಎಂದರೇನು ಮತ್ತು ಅದರಿಂದ ಹೇಗೆ ಮುಕ್ತಿ ಪಡೆಯಬಹುದು ಎಂಬುದರ ಕುರಿತು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಸರ್ಪ ಶಾಪ ಮತ್ತು ಸರ್ಪ ದೋಷದ ನಡುವೆ ವ್ಯತ್ಯಾಸವಿದೆ ಎಂದು ಅವರು ಹೇಳಿದ್ದು, ಸರ್ಪ ಶಾಪ ವಂಶಪಾರಂಪರ್ಯವಾಗಿ ಬರುವ ಒಂದು ಅಗೋಚರ ಶಾಪವಾಗಿದೆ ಎಂದಿದ್ದಾರೆ. ಜಾತಕದಲ್ಲಿ ಲಗ್ನದಿಂದ ನವಮದಲ್ಲಿ ರಾಹು ಮತ್ತು ಮಂಗಳನ ದೃಷ್ಟಿ ಇರುವುದು ಸರ್ಪ ಶಾಪದ ಸೂಚನೆಯಾಗಿದೆ. ಈ ಶಾಪದಿಂದ ಸಂತಾನ ಸಮಸ್ಯೆಗಳು, ಮಾನಸಿಕ ಯಾತನೆ ಮತ್ತು ಕುಟುಂಬದಲ್ಲಿ ಅಶಾಂತಿ ಉಂಟಾಗಬಹುದು. ಪರಿಹಾರವಾಗಿ ನವಗ್ರಹ ಪ್ರತಿಷ್ಠಾಪನೆ, ಶಿವನಿಗೆ 108 ದಿನಗಳ ಅಭಿಷೇಕ, ನಾಗ ಪ್ರತಿಷ್ಠೆ, ಅಥವಾ ಅಂಗವಿಕಲರಿಗೆ ಸಹಾಯ ಮಾಡುವುದನ್ನು ಸೂಚಿಸಲಾಗಿದೆ. ಇವುಗಳ ಜೊತೆಗೆ, ಅನಾಥರಿಗೆ ಸೇವೆ ಸಲ್ಲಿಸುವುದರಿಂದಲೂ ಪರಿಹಾರ ಸಿಗಬಹುದು. ಎಲ್ಲವೂ ನಂಬಿಕೆಯ ಮೇಲೆ ಅವಲಂಬಿತವಾಗಿದೆ ಎಂದು ಗುರೂಜಿ ಹೇಳಿದ್ದಾರೆ.  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Live :- ವಿವಾಹ ಸಮಾರಂಭ, ಕಂಬಳ, ಜಾತ್ರೋತ್ಸವ, ನಾಟಕ, ಕ್ರೀಡೆ, ಯಕ್ಷಗಾನ, ಶಾಲಾ ಕಾಲೇಜುಗಳ ಕಾರ್ಯಕ್ರಮ, ಸಭಾ ಕಾರ್ಯಕ್ರಮ,ರಾಜಕೀಯ ಕಾರ್ಯಕ್ರಮ, ಹಾಗು ಇನ್ನಿತರ ಯಾವುದೇ ಶುಭಸಮಾರಂಭಗಳ ನೇರಪ್ರಸಾರಗಾಗಿ ಸಂಪರ್ಕಿಸಿ : 9483578321..

ಚೆಸ್‌ ಗ್ರಾಂಡ್‌ಮಾಸ್ಟ‌ರ್(Daniel) ಡೇನಿಯಲ್ ನಿಧನ-webnews

ಚೆಸ್‌ ಗ್ರಾಂಡ್‌ಮಾಸ್ಟ‌ರ್(Daniel) ಡೇನಿಯಲ್  ನಿಧನ 

ಚೆಸ್‌ ಗ್ರಾಂಡ್‌ಮಾಸ್ಟ‌ರ್(Daniel) ಡೇನಿಯಲ್  ನಿಧನ-webnews  kannada
ಚೆಸ್‌ ಗ್ರಾಂಡ್‌ಮಾಸ್ಟ‌ರ್(Daniel) ಡೇನಿಯಲ್ ನಿಧನ-webnews kannada

ಚೆಸ್‌ ಗ್ರಾಂಡ್‌ಮಾಸ್ಟರ್ ಅಮೆರಿಕದ ಅತ್ಯಂತ ಪ್ರಭಾವಿ ಕ್ರೀಡಾತಾರೆಯರ ಪೈಕಿ ಒಬ್ಬರಾಗಿದ್ದ ಡೇನಿಯಲ್ ನರೋಡಿಟಿ (29) ನಿಧನರಾಗಿದ್ದಾರೆ. ಡೇನಿಯಲ್ ನಿಧನಕ್ಕೆ ಕಾರಣವೇನೆಂದು ತಕ್ಷಣವೇ ತಿಳಿದುಬಂದಿಲ್ಲ. ಇವರು ತನ್ನ 18ನೇ ವಯಸ್ಸಿನಲ್ಲಿ ಗ್ರಾಂಡ್‌ಮಾಸ್ಟ‌ರ್ ಪಟ್ಟಕ್ಕೇರಿದ್ದರು. ಕ್ಯಾಲಿಫೋರ್ನಿಯಾದಲ್ಲಿ ಜನಿಸಿದ್ದ ಈ ಆಟಗಾರ 12 ವರ್ಷದೊಳಗಿನವರ ವಿಶ್ವ ಚಾಂಪಿಯನ್‌ಶಿಪ್‌ ಗೆದ್ದಿದ್ದರು. ಇವರ ನಿಧನದ ಸುದ್ದಿಯನ್ನು ಉತ್ತರ ಕರೋಲಿನಾದ ಚಾರ್ಲೆಟ್ ಚೆಸ್ ಸೆಂಟರ್ ಖಚಿತಪಡಿಸಿದೆ.

Next Post Previous Post
No Comment
Add Comment
comment url