ಮೊಂಥಾ ಸೈಕ್ಲೋಲ್ ಅಬ್ಬರ-webnews kannada
ಮೊಂಥಾ ಸೈಕ್ಲೋಲ್ ಅಬ್ಬರ-webnews kannada
![]() |
| ಮೊಂಥಾ ಸೈಕ್ಲೋಲ್ ಅಬ್ಬರ-webnews kannada |
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ 'ಮೊಂಥಾ' ಚಂಡಮಾರುತ ರೌದ್ರಾವತಾರ ತಾಳುತ್ತಿದೆ. ಭಾರತದ ಪೂರ್ವ ಕರಾವಳಿಯತ್ತ ಮುನ್ನುಗ್ಗುತ್ತಿದೆ. ಈಗಾಗಲೇ ಆಂಧ್ರ, ಒಡಿಶಾ ಮತ್ತು ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಸಂಜೆ ಅಥವಾ ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದ್ದು, ತಮಿಳುನಾಡು, ಆಂಧ್ರ, ಒಡಿಶಾ, ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗಲಿದೆ. ಇದರ ನೇರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ. ಹೀಗಾಗಿ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
