ಸರ್ಪ ಶಾಪ ಎಂದರೇನು ಮತ್ತು ಅದರಿಂದ ಹೇಗೆ ಮುಕ್ತಿ ಪಡೆಯಬಹುದು ಎಂಬುದರ ಕುರಿತು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಸರ್ಪ ಶಾಪ ಮತ್ತು ಸರ್ಪ ದೋಷದ ನಡುವೆ ವ್ಯತ್ಯಾಸವಿದೆ ಎಂದು ಅವರು ಹೇಳಿದ್ದು, ಸರ್ಪ ಶಾಪ ವಂಶಪಾರಂಪರ್ಯವಾಗಿ ಬರುವ ಒಂದು ಅಗೋಚರ ಶಾಪವಾಗಿದೆ ಎಂದಿದ್ದಾರೆ. ಜಾತಕದಲ್ಲಿ ಲಗ್ನದಿಂದ ನವಮದಲ್ಲಿ ರಾಹು ಮತ್ತು ಮಂಗಳನ ದೃಷ್ಟಿ ಇರುವುದು ಸರ್ಪ ಶಾಪದ ಸೂಚನೆಯಾಗಿದೆ. ಈ ಶಾಪದಿಂದ ಸಂತಾನ ಸಮಸ್ಯೆಗಳು, ಮಾನಸಿಕ ಯಾತನೆ ಮತ್ತು ಕುಟುಂಬದಲ್ಲಿ ಅಶಾಂತಿ ಉಂಟಾಗಬಹುದು. ಪರಿಹಾರವಾಗಿ ನವಗ್ರಹ ಪ್ರತಿಷ್ಠಾಪನೆ, ಶಿವನಿಗೆ 108 ದಿನಗಳ ಅಭಿಷೇಕ, ನಾಗ ಪ್ರತಿಷ್ಠೆ, ಅಥವಾ ಅಂಗವಿಕಲರಿಗೆ ಸಹಾಯ ಮಾಡುವುದನ್ನು ಸೂಚಿಸಲಾಗಿದೆ. ಇವುಗಳ ಜೊತೆಗೆ, ಅನಾಥರಿಗೆ ಸೇವೆ ಸಲ್ಲಿಸುವುದರಿಂದಲೂ ಪರಿಹಾರ ಸಿಗಬಹುದು. ಎಲ್ಲವೂ ನಂಬಿಕೆಯ ಮೇಲೆ ಅವಲಂಬಿತವಾಗಿದೆ ಎಂದು ಗುರೂಜಿ ಹೇಳಿದ್ದಾರೆ.  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Live :- ವಿವಾಹ ಸಮಾರಂಭ, ಕಂಬಳ, ಜಾತ್ರೋತ್ಸವ, ನಾಟಕ, ಕ್ರೀಡೆ, ಯಕ್ಷಗಾನ, ಶಾಲಾ ಕಾಲೇಜುಗಳ ಕಾರ್ಯಕ್ರಮ, ಸಭಾ ಕಾರ್ಯಕ್ರಮ,ರಾಜಕೀಯ ಕಾರ್ಯಕ್ರಮ, ಹಾಗು ಇನ್ನಿತರ ಯಾವುದೇ ಶುಭಸಮಾರಂಭಗಳ ನೇರಪ್ರಸಾರಗಾಗಿ ಸಂಪರ್ಕಿಸಿ : 9483578321..

ತೆಕ್ಕಟ್ಟೆ ಸೇರಿದಂತೆ ವಿವಿಧಡೆ ಪಟಾಕಿಗಳ ಅಕ್ರಮ ದಾಸ್ತಾನು ಇರಿಸಿದ್ದ ಅಂಗಡಿಗಳ ಮೇಲೆ ದಾಳಿ-webnews kannada

 

ತೆಕ್ಕಟ್ಟೆ ಸೇರಿದಂತೆ ವಿವಿಧಡೆ ಪಟಾಕಿಗಳ ಅಕ್ರಮ ದಾಸ್ತಾನು ಇರಿಸಿದ್ದ ಅಂಗಡಿಗಳ ಮೇಲೆ ದಾಳಿ-webnews kannada

By Webnewskannada

ತೆಕ್ಕಟ್ಟೆ ಸೇರಿದಂತೆ ವಿವಿಧಡೆ ಪಟಾಕಿಗಳ ಅಕ್ರಮ ದಾಸ್ತಾನು ಇರಿಸಿದ್ದ ಅಂಗಡಿಗಳ ಮೇಲೆ ದಾಳಿ-webnews kannada
ತೆಕ್ಕಟ್ಟೆ ಸೇರಿದಂತೆ ವಿವಿಧಡೆ ಪಟಾಕಿಗಳ ಅಕ್ರಮ ದಾಸ್ತಾನು ಇರಿಸಿದ್ದ ಅಂಗಡಿಗಳ ಮೇಲೆ ದಾಳಿ-webnews kannada


ತೆಕ್ಕಟ್ಟೆ ಸೇರಿದಂತೆ ಜಿಲ್ಲೆಯ ಮೂರು ಕಡೆಗಳಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಪಟಾಕಿಗಳನ್ನು ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ ಪಟಾಕಿಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರ ನಡೆದಿದೆ.

ದೀಪಾವಳಿಯ ಸಲುವಾಗಿ ಮಾರಾಟ ಮಾಡಲು ತೆಕ್ಕಟ್ಟೆ, ಬ್ರಹ್ಮಾವರ ತಾಲೂಕಿನ ಕುಂಜಾಲು, ಕಾರ್ಕಳ ತಾಲೂಕಿನ ಮಿಯಾರು ಎಂಬಲ್ಲಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.

 ವಶಪಡಿಸಿಕೊಂಡ ಪಟಾಕಿಗಳನ್ನು ಪರವಾನಗಿ ಪಡೆದ ಮ್ಯಾಗಜೀನ್ (ಸ್ಫೋಟಕಗಳು) ಸಂಗ್ರಹಣಾ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದ್ದು ನಂತರ ನಾಶಪಡಿಸಲಾಗುತ್ತದೆ.

ಅಕ್ರಮ ದಾಸ್ತಾನು ಇರಿಸಿದವರ ವಿರುದ್ಧ ಸ್ಫೋಟಕ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹುಲಿ

Kalyanpur Cement Kalyanpur Cement Kalyanpur Cement Kalyanpur Cement Kalyanpur Cement  





Next Post Previous Post
No Comment
Add Comment
comment url